ನಂಜನಗೂಡು ತಾಲೂಕು ನೇರಳೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತನ್ನ ಶಕ್ತಿ ಪ್ರದರ್ಶನ ಮಾಡಿದರು. ವಿಶ್ವ ರೈತ ದಿನಾಚರಣೆ, ಕೆ.ಎಸ್ ಪುಟ್ಟಣ್ಣಯ್ಯ ಜನ್ಮದಿನೋತ್ಸವ ಹಾಗೂ ರೈತ ಜಾಗೃತಿ ಸಭೆ ಮತ್ತು ಸಂಘಟನೆ ಸೇರ್ಪಡೆ ಕಾರ್ಯಕ್ರಮವನ್ನು ಇಂದು
ನಂಜನಗೂಡು ತಾಲೂಕು ನೇರಳೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತನ್ನ ಶಕ್ತಿ ಪ್ರದರ್ಶನ ಮಾಡಿದರು. ವಿಶ್ವ ರೈತ ದಿನಾಚರಣೆ, ಕೆ.ಎಸ್ ಪುಟ್ಟಣ್ಣಯ್ಯ ಜನ್ಮದಿನೋತ್ಸವ ಹಾಗೂ ರೈತ ಜಾಗೃತಿ ಸಭೆ ಮತ್ತು ಸಂಘಟನೆ ಸೇರ್ಪಡೆ ಕಾರ್ಯಕ್ರಮವನ್ನು ಇಂದು
ನಂಜನಗೂಡು ತಾಲೂಕು ಕವಲಂದೆ ಹೋಬಳಿ ಗಟ್ಟವಾಡಿವಾಡಿಪುರ ಗ್ರಾಮದಲ್ಲಿ ರೈತ ಸಂಘಟನೆಯ ತತ್ವ ಸಿದ್ಧಾಂತ ಒಪ್ಪಿಕೊಂಡು 120ಕ್ಕೂ ಹೆಚ್ಚು ಯುವಕರು ರೈತರು ಸಂಘಟನೆಗೆ ಸೇರ್ಪಡೆಗೊಂಡರು.. ಸಂಘಟನೆ ಇವರ ಗ್ರಾಮವನ್ನು ಅಭಿವೃದ್ಧಿ ಮಾಡುವ ಶಕ್ತಿಯನ್ನು ಬಸವೇಶ್ವರ ದೇವರು ಇವರಿಗೆ ಕರುಣಿಸಲಿ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ